ಜಾನಪದ ಸೊಗಡಿನ ಹಿರಿಯ ಸಾಹಿತಿ, ಕವಿ, ನಾಟಕಕಾರ, ಸಂಗೀತ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಡಾ. ಚಂದ್ರಶೇಖರ ಕಂಬಾರ ಅವರು ದೇಶದ ಅತಿ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಕೃಷಿ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಕನ್ನಡಕ್ಕೆ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದಿರುವುದು ಇನ್ನೊಂದು ಹೆಗ್ಗಳಿಕೆ.
ಕೆ.ಕೆ.ಎನ್.ಸಿ ವತಿಯಿಂದ ಡಾ. ಚಂದ್ರಶೇಖರ ಕಂಬಾರ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.